PM Awas Yojana- ಮನೆ ನಿರ್ಮಾಣಕ್ಕೆ ₹2.50 ಲಕ್ಷ ಸಹಾಯಧನ | ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆ (ನಗರ) 2.0 (PM Awas Yojana) ಅಡಿಯಲ್ಲಿ ಸ್ವಂತ ಮನೆ ಕಟ್ಟಲು ₹2.50 ಲಕ್ಷದ ವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ಪಡೆಯಲು ನೆರವು ನೀಡುವುದು. ಈ ಹಂತದಲ್ಲಿ 1 ಕೋಟಿ ಕುಟುಂಬಗಳಿಗೆ ಮನೆ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಯಾರೆಲ್ಲ ಇದರ ಪ್ರಯೋಜನ … Read more

E-Prasad Service: ದೇವಾಲಯಗಳ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ

ರಾಜ್ಯದ ಎಲ್ಲ ಪ್ರಮುಖ 400 ದೇಗುಲಗಳ ಪ್ರಸಾದ ಆಸಕ್ತ ಭಕ್ತರ ಮನೆ ಬಾಗಿಲಿಗೇ ತಲುಪಿಸುವ ಹೊಸ ಯೋಜನೆಯನ್ನು ಮುಜರಾಯಿ ಇಲಾಖೆ ಆರಂಭಿಸಿದೆ. ದೇವಸ್ಥಾನಕ್ಕೆ ತೆರಳಿ ಪ್ರಸಾದ ಪಡೆಯಲು ಕಷ್ಟವಾಗುವ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಇ-ಪ್ರಸಾದ (E-Prasad) ಸೇವೆ ಪ್ರಯೋಗ ನಡೆಸಿದೆ. ರಾಜ್ಯದಲ್ಲಿನ ಗೃಹಪ್ರವೇಶ, ನಾಮಕರಣ ಸೇರಿದಂತೆ ಮದುವೆ ಸಮಾರಂಭಗಳು ಆರಂಭವಾಗಿದೆ. ಇಂತಹ ಶುಭ ಸಂದರ್ಭದಲ್ಲಿ ದೂರದ ಊರುಗಳಲ್ಲಿರುವ ದೇವಸ್ಥಾನಕ್ಕೆ ಹೋಗಿ ಪ್ರಸಾದ ತರುವುದು ಕಷ್ಟವಾಗುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಮುಜರಾಯಿ ಇಲಾಖೆ ಮನೆ … Read more

ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ | ಊಟ, ವಸತಿ ಸಂಪೂರ್ಣ ಉಚಿತ Dairy Farming and Vermicompost Production free Training

Dairy Farming and Vermicompost Production free Training : ವಸತಿ, ಉಟೋಪಚಾರ ಸಹಿತ ಹೈನುಗಾರಿಕೆ (Dairy Farming) ತರಬೇತಿಗೆ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಸರು ನೋಂದಣಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರ ಸ್ವಾವಲಂಬಲೆಗಾಗಿ ಅನೇಕ ಸ್ವಯಂ ಉದ್ಯೋಗಗಳಿದ್ದು; ಈ ವೃತ್ತಿಯಲ್ಲಿ ಕೌಶಲ್ಯ ತರಬೇತಿ ಪಡೆಯುವ ಮೂಲಕ ಸ್ವಾವಲಂಬನೆ ಜೀವನ ನಡೆಸಬಹುದಾಗಿದೆ. ಬಹುಮುಖ್ಯವಾಗಿ ರೈತರು ಮತ್ತು ರೈತ ಮಕ್ಕಳು ಹೈನುಗಾರಿಕೆ, ಕುರಿ-ಮೇಕೆ, ಕೋಳಿ, ಮೊಲ, ಹಂದಿ ಸಾಕಾಣಿಕೆ ತರಬೇತಿ ಪಡೆದು … Read more

ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆಯಲ್ಲಿ ಈ ಸೂತ್ರ ಪಾಲಿಸಿ ಹೆಚ್ಚಿನ ಆದಾಯ ಗಳಿಸಿ Sheep, Goat and Dairy Farming Success formulas

Sheep, Goat and Dairy Farming Success formulas : ಪಶುಪಾಲನೆಯು (Animal husbandry) ಅನಾದಿ ಕಾಲದಿಂದಲೂ ಕೃಷಿಯೊಂದಿಗೆ ಮಾನವನ ಪ್ರಮುಖ ಉದ್ಯೋಗವಾಗಿದೆ. ಹಾಲು, ಮಾಂಸ, ಮೊಟ್ಟೆ, ಉಣ್ಣೆ, ಗೊಬ್ಬರ ಸೇರಿದಂತೆ ಮಾನವ ಸಮಾಜಕ್ಕೆ ಪಶುಪಾಲನೆಯ ಕೊಡುಗೆ ಅಪಾರ. ಇಂದಿಗೂ ಸಹ ಪಶುಪಾಲನೆಯು ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಕಾಮಧೇನುವಾಗಿದೆ. ಹೊಸದಾಗಿ ಪಶುಪಾಲನೆಯಲ್ಲಿ ತೊಡಗಿಸಿಕೊಳ್ಳುವ ಇಚ್ಛೆಯುಳ್ಳವರಿಗೆ ಮಾಹಿತಿ ಇಲ್ಲಿದೆ… ಹೈನುಗಾರಿಕೆಯಲ್ಲಿ ಅನುಸರಿಸಬೇಕಾದ ಕ್ರಮಗಳು Dairy Farming ನಿಮ್ಮ ಊರಿನಲ್ಲಿ ಈಗಾಗಲೇ ಹಾಲು ಉತ್ಪಾದಕ ಸಹಕಾರ ಸಂಘಗಳು ಕಾರ್ಯಾಚರಣೆಯಲ್ಲಿ … Read more

ಒಂದೇ ಜಮೀನಿನಲ್ಲಿ ಕೃಷಿ, ಪಶುಪಾಲನೆ, ಮೀನುಗಾರಿಕೆ | ನಿರಂತರ ಆದಾಯ ಗಳಿಕೆಯ ಸಂಯೋಜಿತ ಕೃಷಿ ಪದ್ಧತಿ… Benefits of Integrated Farming

Benefits of Integrated Farming : ಏಕ ಬೆಳೆ ಕೃಷಿಯಿಂದ ಮುಖ್ಯವಾಗಿ ಎರಡು ಸಮಸ್ಯೆಗಳು ಉದ್ಭವವಾಗುತ್ತವೆ. ಮೊದಲನೆಯದು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಏರಿಳಿತದಿಂದಾಗಿ (Price fluctuation of agricultural products) ರೈತ ತೀವ್ರ ಹಾನಿಯನ್ನು ಅನುಭವಿಸಬೇಕಾಗುತ್ತದೆ. ಎರಡನೆಯದು ರೈತರ ಏಕ ಕೃಷಿ ಬೆಳೆಯು ಹೊಸ ಹೊಸ ರೋಗಕ್ಕೀಡಾಗುವುದರಿಂದ (new disease) ಸಾಕಷ್ಟು ನಷ್ಟವನ್ನು ಅನುಭವಿಸಬೇಕಾಗುತ್ತದೆ. ಈ ಹಾನಿಗಳಿಗೆ ಸುಲಭವಾದ ಪರಿಹಾರ ಎಂದರೆ ಸುಸ್ಥಿರ, ಸಂಯೋಜಿತ ಕೃಷಿ ಪದ್ಧತಿ (Integrated Farming). ಈ ಸುಸ್ಥಿರ ಸಂಯೋಜಿತ ಕೃಷಿ … Read more

ರೈತರ ಹಾಲಿನ ಬೆಲೆಯಲ್ಲಿ 1.5 ರೂಪಾಯಿ ಕಡಿತ | ಹಾಲು ಒಕ್ಕೂಟದ ಆದೇಶ RBKMUL Farmers Milk Price Reduction

RBKMUL Farmers Milk Price Reduction : ಹೈನುಗಾರಿಕೆ ಸಂಕಷ್ಟದಲ್ಲಿ ಇರುವಾಗಲೇ ಹಾಲು ಒಕ್ಕೂಟಗಳ ದರ ಕಡಿತದ ಆದೇಶ ರೈತರನ್ನು ಕಂಗಾಲು ಮಾಡುತ್ತಿದೆ. ಕರ್ನಾಟಕ ಹಾಲು ಮಹಾಮಂಡಳದ (Karnataka Milk Federation -KMF) ವಿವಿಧ ಜಿಲ್ಲಾ ಒಕ್ಕೂಟಗಳು ದರ ಕಡಿತ ಮಾಡುತ್ತಿದ್ದು; ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಪಶು ಆಹಾರದ ಬೆಲೆ ಹೆಚ್ಚಳವಾಗಿದೆ. ಮೇವು, ಔಷಧಿ ವೆಚ್ಚವೂ ದುಬಾರಿಯಾಗಿದೆ. ಹಾಲಿನ ಪ್ರೋತ್ಸಾಹಧನ ಕೂಡ ಸಕಾಲಕ್ಕೆ ಹೈನುಗಾರರ ಕೈ ಸೇರುತ್ತಿಲ್ಲ. ಬರ-ನೆರೆಯಿಂದ ತತ್ತರಿಸಿರುವ ರೈತರಿಗೆ ಹೈನುಗಾರಿಕೆ ಆಪತ್ತಿಗೆ ಆಸರೆಯಾಗಿದ್ದು; … Read more

ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಸೆಪ್ಟೆಂಬರ್ 15ರ ವರೆಗೂ ಅವಕಾಶ Date extension for Development Corporation Schemes

Date extension for Development Corporation Schemes : ರಾಜ್ಯದ ವಿವಿಧ ಜಾತಿ/ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಆಹ್ವಾನಿಸಿದ್ದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಇದೇ ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರ ವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಇದನ್ನೂ ಓದಿ:ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಸೌಲಭ್ಯಕ್ಕೆ ₹4.25 ಲಕ್ಷ ಆರ್ಥಿಕ … Read more

ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಸೌಲಭ್ಯಕ್ಕೆ ₹4.25 ಲಕ್ಷ ಆರ್ಥಿಕ ನೆರವು | ಆಗಸ್ಟ್ 30ರೊಳಗೆ ಅರ್ಜಿ ಹಾಕಿ… Karnataka Ganga Kalyana Scheme 2024

Karnataka Ganga Kalyana Scheme 2024 : ಗಂಗಾಕಲ್ಯಾಣ ಯೋಜನೆಯಡಿ (Ganga Kalyana Borewell Scheme) ಉಚಿತ ಬೋರ್‌ವೆಲ್ ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸಣ್ಣ ಮತ್ತು ಅತೀ ಸಣ್ಣ ರೈತರ ಹಿತದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಈ ಪೈಕಿ ನೀರಾವರಿ ಅನುಕೂಲಕ್ಕಾಗಿ ರಾಜ್ಯ … Read more

ಪಿಎಂ ಕಿಸಾನ್ ಹಣ ಜಮೆಗೆ ಕೃಷಿ ಇಲಾಖೆ ಸೂಚನೆ | ಕೂಡಲೇ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ PM Kisan Samman Nidhi Mobile Updation

PM Kisan Samman Nidhi Mobile Updation : ಪಿಎಂ ಕಿಸಾನ್ ಯೋಜನೆಯಡಿ ರೈತರು ನಿರಂತರವಾಗಿ ಹಣ ಪಡೆಯಲು ಸರ್ಕಾರ ಕಾಲಕಾಲಕ್ಕೆ ಹಲವು ಬದಲಾವಣೆಗಳನ್ನು, ಹೊಸ ಹೊಸ ನಿಯಮಗಳನ್ನು ರೂಪಿಸುತ್ತಾ ಬರುತ್ತಿದೆ. ನಕಲಿ ಫಲಾನುಭವಿಗಳನ್ನು ತಡೆಯುವ ನಿಟ್ಟಿನಲ್ಲಿ ಇಕೆವೈಸಿ (eKYC) ಕಡ್ಡಾಯಗೊಳಿಸಿರುವ ಸರ್ಕಾರ ಇದೀಗ ಮತ್ತೊಂದು ಹೊಸ ನಿಯಮ ಪ್ರಕಟಿಸಿದೆ… ಒಂದೇ ಮೊಬೈಲ್ ಸಂಖ್ಯೆ ಹೊಂದುವುದು ಕಡ್ಡಾಯ ಅನರ್ಹ ಫಲಾನುಭವಿಗಳನ್ನು ಪಿಎಂ ಕಿಸಾನ್ ಯೋಜನೆಯಿಂದ ಹೊರಗಿಡುವ ಹಿನ್ನಲೆಯಲ್ಲಿ ಸರ್ಕಾರ ಇದೀಗ ರೈತರು ಒಂದೇ ಮೊಬೈಲ್ ಸಂಖ್ಯೆ ಹೊಂದುವುದು … Read more

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಹಾಕಿ… Gram Panchayat Library Supervisor Recruitment 2024

Gram Panchayat Library Supervisor Recruitment 2024 : ಜಿಲ್ಲಾ ಪಂಚಾಯತ್ ಅಡಿಯಲ್ಲಿರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಾವೇರಿ ಜಿಲ್ಲೆಯ ಹಾವೇರಿ, ರಾಣೆಬೆನ್ನೂರು, ಶಿಗ್ಗಾವಿ, ಹಾನಗಲ್, ಬ್ಯಾಡಗಿ ಹಾಗೂ ಸವಣೂರು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾ ಪಂಚಾಯತ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. … Read more

error: Content is protected !!