ಪಿಎಂ ಕಿಸಾನ್ ಹಣ ಜಮೆಗೆ ಕೃಷಿ ಇಲಾಖೆ ಸೂಚನೆ | ಕೂಡಲೇ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ PM Kisan Samman Nidhi Mobile Updation

PM Kisan Samman Nidhi Mobile Updation : ಪಿಎಂ ಕಿಸಾನ್ ಯೋಜನೆಯಡಿ ರೈತರು ನಿರಂತರವಾಗಿ ಹಣ ಪಡೆಯಲು ಸರ್ಕಾರ ಕಾಲಕಾಲಕ್ಕೆ ಹಲವು ಬದಲಾವಣೆಗಳನ್ನು, ಹೊಸ ಹೊಸ ನಿಯಮಗಳನ್ನು ರೂಪಿಸುತ್ತಾ ಬರುತ್ತಿದೆ. ನಕಲಿ ಫಲಾನುಭವಿಗಳನ್ನು ತಡೆಯುವ ನಿಟ್ಟಿನಲ್ಲಿ ಇಕೆವೈಸಿ (eKYC) ಕಡ್ಡಾಯಗೊಳಿಸಿರುವ ಸರ್ಕಾರ ಇದೀಗ ಮತ್ತೊಂದು ಹೊಸ ನಿಯಮ ಪ್ರಕಟಿಸಿದೆ… ಒಂದೇ ಮೊಬೈಲ್ ಸಂಖ್ಯೆ ಹೊಂದುವುದು ಕಡ್ಡಾಯ ಅನರ್ಹ ಫಲಾನುಭವಿಗಳನ್ನು ಪಿಎಂ ಕಿಸಾನ್ ಯೋಜನೆಯಿಂದ ಹೊರಗಿಡುವ ಹಿನ್ನಲೆಯಲ್ಲಿ ಸರ್ಕಾರ ಇದೀಗ ರೈತರು ಒಂದೇ ಮೊಬೈಲ್ ಸಂಖ್ಯೆ ಹೊಂದುವುದು … Read more

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಹಾಕಿ… Gram Panchayat Library Supervisor Recruitment 2024

Gram Panchayat Library Supervisor Recruitment 2024 : ಜಿಲ್ಲಾ ಪಂಚಾಯತ್ ಅಡಿಯಲ್ಲಿರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಾವೇರಿ ಜಿಲ್ಲೆಯ ಹಾವೇರಿ, ರಾಣೆಬೆನ್ನೂರು, ಶಿಗ್ಗಾವಿ, ಹಾನಗಲ್, ಬ್ಯಾಡಗಿ ಹಾಗೂ ಸವಣೂರು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾ ಪಂಚಾಯತ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. … Read more

ಉದ್ಯೋಗದ ಕೊಡಿಸುವ ವಂಚಕರಿಂದ ಹುಶಾರ್ | ಮೋಸದ ಉದ್ಯೋಗ ಜಾಲದಿಂದ ಪಾರಾಗಲು ಹೀಗೆ ಮಾಡಿ… Beware of job scams

Beware of job scams : ಸರಕಾರಿ ಉದ್ಯೋಗ, ಪ್ರತಿಷ್ಠಿತ ಕಂಪನಿ ಹುದ್ದೆ, ಮನೆಯಲ್ಲಿಯೇ ಕೆಲಸ, ಲಕ್ಷ ಲಕ್ಷ ಸಂಬಳ ಇತ್ಯಾದಿ ಮೋಡಿ ಆಮಿಷಗಳ ಮೋಸಗೊಳಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಮೋಸದ ಜಾಲವನ್ನು (Fraudulent employment network)  ಪತ್ತೆ ಹಚ್ಚುವುದು ಹೇಗೆ? ಇವುಗಳ ಮೋಸಕ್ಕೆ ಬಲಿಯಾಗದಂತೆ ಪಾಲಿಸಬೇಕಾದ ನಿಯಮಗಳೇನು? ಮೋಸದ ಜಾಲಗಳ ಅಸಲಿ ಹಕೀಕತ್ತೇನು? ಪ್ರತಿಯೊಬ್ಬ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಪೋಷಕರು ತಿಳಿಯಲೇಬೇಕಾದ ಮಹತ್ವದ ಮಾಹಿತಿ ಇಲ್ಲಿದೆ… ಉದ್ಯೋಗ ಕೊಡುವ ನೆಪದಲ್ಲಿ ವಂಚಿಸುವ (job cheating) ಮೋಸದ … Read more

ಕೃಷಿ ತ್ಯಾಜ್ಯ ಸುಡುವುದರಿಂದ ರೈತರಿಗೆ ಆಗುವ ನಷ್ಟವೆಷ್ಟು ಗೊತ್ತೇ? ತ್ಯಾಜ್ಯವನ್ನು ಸಂಪತ್ತಾಗಿಸುವ ವಿಧಾನ ಇಲ್ಲಿದೆ… Agricultural Waste Management

Agricultural Waste Management : ಈಗೀಗ ರೈತರಲ್ಲಿ ಕೃಷಿ ತ್ಯಾಜ್ಯವನ್ನು ಸುಟ್ಟು ಬೂದಿ ಮಾಡುವ ಪರಿಪಾಠ ಹೆಚ್ಚುತ್ತಿದೆ. ಇದರಿಂದ ಪರಿಸರಕ್ಕಾಗುವ ಹಾನಿ ಏನು? ಸ್ವತಃ ರೈತರಿಗೆ ಆಗುವ ನಷ್ಟ ಎಂಥದು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದು ಕೃಷಿ ತ್ಯಾಜ್ಯವನ್ನು ಸಾರಾಸಗಟು ಸುಟ್ಟು ಬೂದಿ ಮಾಡುವ ಪರಿಪಾಠ ಹೆಚ್ಚುತ್ತಿದೆ. ಇದರಿಂದಾಗಿ ಸಾಲುಸಾಲು ಅನಾಹುತಗಳು ಸೃಷ್ಟಿಯಾಗುತ್ತಿವೆ. ನಿಜಕ್ಕಾದರೆ ಕೃಷಿ ತ್ಯಾಜ್ಯವನ್ನು ಸುಡುವುದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹೆಚ್ಚೆಂದರೆ ತ್ಯಾಜ್ಯಗಳನ್ನು ಸುಟ್ಟು ಅದರಿಂದ ನೈಸರ್ಗಿಕವಾಗಿ ವಿದ್ಯುಚ್ಛಕ್ತಿಯನ್ನು ಉತ್ಪಾದನೆ ಮಾಡಬಹುದು. ರೋಗಭರಿತ … Read more

error: Content is protected !!