PM Awas Yojana- ಮನೆ ನಿರ್ಮಾಣಕ್ಕೆ ₹2.50 ಲಕ್ಷ ಸಹಾಯಧನ | ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆ (ನಗರ) 2.0 (PM Awas Yojana) ಅಡಿಯಲ್ಲಿ ಸ್ವಂತ ಮನೆ ಕಟ್ಟಲು ₹2.50 ಲಕ್ಷದ ವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ಪಡೆಯಲು ನೆರವು ನೀಡುವುದು. ಈ ಹಂತದಲ್ಲಿ 1 ಕೋಟಿ ಕುಟುಂಬಗಳಿಗೆ ಮನೆ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಯಾರೆಲ್ಲ ಇದರ ಪ್ರಯೋಜನ … Read more

E-Prasad Service: ದೇವಾಲಯಗಳ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ

ರಾಜ್ಯದ ಎಲ್ಲ ಪ್ರಮುಖ 400 ದೇಗುಲಗಳ ಪ್ರಸಾದ ಆಸಕ್ತ ಭಕ್ತರ ಮನೆ ಬಾಗಿಲಿಗೇ ತಲುಪಿಸುವ ಹೊಸ ಯೋಜನೆಯನ್ನು ಮುಜರಾಯಿ ಇಲಾಖೆ ಆರಂಭಿಸಿದೆ. ದೇವಸ್ಥಾನಕ್ಕೆ ತೆರಳಿ ಪ್ರಸಾದ ಪಡೆಯಲು ಕಷ್ಟವಾಗುವ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಇ-ಪ್ರಸಾದ (E-Prasad) ಸೇವೆ ಪ್ರಯೋಗ ನಡೆಸಿದೆ. ರಾಜ್ಯದಲ್ಲಿನ ಗೃಹಪ್ರವೇಶ, ನಾಮಕರಣ ಸೇರಿದಂತೆ ಮದುವೆ ಸಮಾರಂಭಗಳು ಆರಂಭವಾಗಿದೆ. ಇಂತಹ ಶುಭ ಸಂದರ್ಭದಲ್ಲಿ ದೂರದ ಊರುಗಳಲ್ಲಿರುವ ದೇವಸ್ಥಾನಕ್ಕೆ ಹೋಗಿ ಪ್ರಸಾದ ತರುವುದು ಕಷ್ಟವಾಗುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಮುಜರಾಯಿ ಇಲಾಖೆ ಮನೆ … Read more

ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಸೆಪ್ಟೆಂಬರ್ 15ರ ವರೆಗೂ ಅವಕಾಶ Date extension for Development Corporation Schemes

Date extension for Development Corporation Schemes : ರಾಜ್ಯದ ವಿವಿಧ ಜಾತಿ/ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಆಹ್ವಾನಿಸಿದ್ದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಇದೇ ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರ ವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಇದನ್ನೂ ಓದಿ:ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಸೌಲಭ್ಯಕ್ಕೆ ₹4.25 ಲಕ್ಷ ಆರ್ಥಿಕ … Read more

ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಸೌಲಭ್ಯಕ್ಕೆ ₹4.25 ಲಕ್ಷ ಆರ್ಥಿಕ ನೆರವು | ಆಗಸ್ಟ್ 30ರೊಳಗೆ ಅರ್ಜಿ ಹಾಕಿ… Karnataka Ganga Kalyana Scheme 2024

Karnataka Ganga Kalyana Scheme 2024 : ಗಂಗಾಕಲ್ಯಾಣ ಯೋಜನೆಯಡಿ (Ganga Kalyana Borewell Scheme) ಉಚಿತ ಬೋರ್‌ವೆಲ್ ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸಣ್ಣ ಮತ್ತು ಅತೀ ಸಣ್ಣ ರೈತರ ಹಿತದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಈ ಪೈಕಿ ನೀರಾವರಿ ಅನುಕೂಲಕ್ಕಾಗಿ ರಾಜ್ಯ … Read more

ಪಿಎಂ ಕಿಸಾನ್ ಹಣ ಜಮೆಗೆ ಕೃಷಿ ಇಲಾಖೆ ಸೂಚನೆ | ಕೂಡಲೇ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ PM Kisan Samman Nidhi Mobile Updation

PM Kisan Samman Nidhi Mobile Updation : ಪಿಎಂ ಕಿಸಾನ್ ಯೋಜನೆಯಡಿ ರೈತರು ನಿರಂತರವಾಗಿ ಹಣ ಪಡೆಯಲು ಸರ್ಕಾರ ಕಾಲಕಾಲಕ್ಕೆ ಹಲವು ಬದಲಾವಣೆಗಳನ್ನು, ಹೊಸ ಹೊಸ ನಿಯಮಗಳನ್ನು ರೂಪಿಸುತ್ತಾ ಬರುತ್ತಿದೆ. ನಕಲಿ ಫಲಾನುಭವಿಗಳನ್ನು ತಡೆಯುವ ನಿಟ್ಟಿನಲ್ಲಿ ಇಕೆವೈಸಿ (eKYC) ಕಡ್ಡಾಯಗೊಳಿಸಿರುವ ಸರ್ಕಾರ ಇದೀಗ ಮತ್ತೊಂದು ಹೊಸ ನಿಯಮ ಪ್ರಕಟಿಸಿದೆ… ಒಂದೇ ಮೊಬೈಲ್ ಸಂಖ್ಯೆ ಹೊಂದುವುದು ಕಡ್ಡಾಯ ಅನರ್ಹ ಫಲಾನುಭವಿಗಳನ್ನು ಪಿಎಂ ಕಿಸಾನ್ ಯೋಜನೆಯಿಂದ ಹೊರಗಿಡುವ ಹಿನ್ನಲೆಯಲ್ಲಿ ಸರ್ಕಾರ ಇದೀಗ ರೈತರು ಒಂದೇ ಮೊಬೈಲ್ ಸಂಖ್ಯೆ ಹೊಂದುವುದು … Read more

ಕುರಿ-ಮೇಕೆ ಸೊಸೈಟಿ ಸ್ಥಾಪಿಸಿ 5 ಲಕ್ಷ ಪ್ರೋತ್ಸಾಹ ಧನ ಪಡೆಯಿರಿ Sheep and Goat Society Prostaha Dhana

Sheep and Goat Society Prostaha Dhana  : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು (Karnataka Sheep and Wool Development Corporation) ಇಡೀ ರಾಜ್ಯಾದ್ಯಂತ ತನ್ನದೇ ಆದ ಕಾರ್ಯಜಾಲ ಹೊಂದಲು ಹಾಗೂ ಕುರಿ-ಮೇಕೆ ಸಾಕಾಣಿಕೆದಾರರಿಗೆ ಸರಕಾರಿ ಯೋಜನೆಗಳನ್ನು ತಲುಪಿಸಲು ವೇದಿಕೆಯಾಗಿ ‘ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ’ಗಳನ್ನು (Sheep and Wool Producers Co-operative Society) ಸ್ಥಾಪಿಸಿದೆ. ಈ `ಸೊಸೈಟಿ’ಗಳ ಮೂಲಕ ಆಡಳಿತವನ್ನು ಹೆಚ್ಚು ಪಾರದರ್ಶಕಗೊಳಿಸಲು ಮತ್ತು ಎಲ್ಲರಿಗೂ ಕುರಿ/ಮೇಕೆ ಅಭಿವೃದ್ಧಿಯಲ್ಲಿ … Read more

ರೈತರಿಗೆ ಬೆಳೆ ವಿಮೆ ಪರಿಹಾರದ ಹಣ ಗ್ಯಾರಂಟಿ ಸಿಗಬೇಕೆಂದರೆ ಹೀಗೆ ಮಾಡಿ… Belevime Karnataka PMFBY

Belevime Karnataka PMFBY : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ (Karnataka Raitha Suraksha Pradhana Mantri Fasal Bima Yojana) 2024-25ನೇ ಸಾಲಿನ ಮುಂಗಾರು ಬೆಳೆಗಳ ವಿಮೆ ಮಾಡಿಸಲು ಈಗಾಗಲೇ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅತಿಯಾದ ಮಳೆ, ಅತಿಯಾದ ಮಳೆ ಕೊರತೆ, ಚಂಡಮಾರುತದ೦ತಹ ಪ್ರಕೃತಿ ವಿಕೋಪಗಳಿಂದಾಗಿ ರೈತರು ಪದೇ ಪದೇ ನಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ರೈತರನ್ನು ಇಂತಹ ನಿಸರ್ಗ ಸಹಜ ಅನಾಹುತಗಳಿಂದ ಪಾರು ಮಾಡುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ರೈತರು ಸಕಾಲಕ್ಕೆ … Read more

Land Haddubastu Bhoomojini Karnataka : ಜಮೀನು ಒತ್ತುವರಿಯಾದರೆ ರೈತರು ಹದ್ದುಬಸ್ತು ಮಾಡಿಕೊಳ್ಳುವ ವಿಧಾನ | ತಜ್ಞರ ಕಾನೂನಾತ್ಮಕ ಸಲಹೆ ಇಲ್ಲಿದೆ…

Land Haddubastu Bhoomojini Karnataka : ರೈತರು ಜಮೀನು ಉಳಿಮೆ ಮಾಡುವಾಗ ಸಾಮಾನ್ಯವಾಗಿ ಅಕ್ಕಪಕ್ಕದ ಜಮೀನು ಸಾಧ್ಯವಾದಷ್ಟು ಒತ್ತಿ ಉಳುವುದುಂಟು. ಇದೇ ರೀತಿ ಎರಡೂ ಕಡೆಯವರು ಒತ್ತುವರಿ ಮಾಡಿ ಉಳಿಮೆ ಮಾಡತೊಡಗಿದರೆ ಎರಡೂ ಜಮೀನು ಗಡಿ ಭಾಗದಲ್ಲಿದ್ದ ಹದ್ದುಬಸ್ತು ಕಲ್ಲು ಹೂತು ಹೋಗುತ್ತದೆ ಅಥವಾ ನಾಶವಾಗಿರುತ್ತದೆ. ನಂತರ ನಿಧಾನಕ್ಕೆ ಎರಡೂ ರೈತರ ನಡುವೆ ತಕರಾರು ಶುರುವಾಗಿ, ಜಗಳವಾಗಿ ಮಾರ್ಪಡುವುದುಂಟು. ಊರಿನ ಪ್ರಮುಖರನ್ನು ಕರೆಯಿಸಿ ತಮ್ಮ ತಮ್ಮಲ್ಲೇ ಹೊಂದಾಣಿಕೆ ಮಾಡಿಕೊಂಡರೆ ಇದು ಸಮಸ್ಯೆಯೇ ಅಲ್ಲ. ಬಹುತೇಕ ಸಂದರ್ಭದಲ್ಲಿ ಊರಿನ … Read more

error: Content is protected !!